ದೇವರು, ರೈತರ ಹೆಸರಲ್ಲಿ ಬಿಎಸ್ವೈ ಪ್ರಮಾಣ ವಚನ ಸ್ವೀಕಾರ
17-05-2018
ಬೆಂಗಳೂರು: ನೂತನ ಮುಖ್ಯ ಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಸಿರು ಶಾಲು ಹೊದ್ದು ಬಂದಿದ್ದ ಅವರಿಗೆ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಯಡಿಯೂರಪ್ಪ ಅವರು ದೇವರು ಮತ್ತು ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಒಂದು ಕಮೆಂಟನ್ನು ಹಾಕಿ